ದ್ವೈತ ವೇದಾಂತವು ಜಗದ್ಗುರು ಶ್ರೀಮನ್ ಮಧ್ವಾಚಾರ್ಯರು ಪ್ರತಿಪಾದಿಸಿದ ತತ್ವ . 12 ನೆ ಶತಮಾನದಲ್ಲಿ ಮಧ್ಯಗೇಹ ಭಟ್ಟ ಹಾಗು ವೇದವತಿ ದಂಪತಿಗಳಿಗೆ ವಾಸುದೇವ ಎಂಬ ಹೆಸರಿನಿಂದ ಜನಿಸಿದ ಸಾಕ್ಷಾತ್ ವಾಯುದೆವರು , ಮುಂದೆ ಅಚ್ಯುತಪ್ರೇಕ್ಷ ( ಪ್ರಜ್ಞ ) ರಿಂದ ಸನ್ಯಾಸ ಸ್ವೀಕಾರ ಮಾಡಿ ಪೂರ್ಣಪ್ರಜ್ಞರಾಗಿ ಮುಂದೆ ವಾದಿವಿಜಯರಾಗಿ ಎಲ್ಲರಿಗು ಸದ್ವೈಷ್ಣವ ಸಿದ್ಧಾಂತವನ್ನು ಬೋಧಿಸಿ , ದ್ವೈತವನ್ನು ಪುನರುತ್ಥಾನಗೊಳಿಸಿ , ಎಲ್ಲರಿಗೂ ಆನಂದವನ್ನು ಉಂಟು ಮಾಡಿ ಆನಂದತೀರ್ಥರೆನಿಸಿ , ಮುಂದೆ ಅನೇಕ ಗ್ರಂಥರತ್ನಗಳನ್ನೂ ವಿರಚಿಸಿ, ಪರಿಶುದ್ಧ ತತ್ತ್ವವನ್ನು ಕರುಣಿಸಿ ಮಧ್ವಾಚಾರ್ಯರಾಗಿ ಲೋಕವನ್ನೇ ಸಲಹುತ್ತಿದ್ದಾರೆ.
Wednesday, 20 February 2013
Subscribe to:
Comments (Atom)
"ಮಧ್ವೋಪದಿಷ್ಟ ಮೂಲರಾಮ ಪ್ರತಿಮಾ ಪ್ರಭಾವ" - ಶ್ರೀರಾಘವೇಂದ್ರವಿಜಯದ ದಾಖಲೆ
ಶ್ರೀರಾಘವೇಂದ್ರಸ್ವಾಮಿಗಳವರ ಮಂಗಲಕರ ಚರಿತ್ರೆಯನ್ನು ತಿಳಿಸುವ ಮಹತ್ಕೃತಿಯಾದ ಶ್ರೀರಾಘವೇಂದ್ರವಿಜಯವು ಸ್ವತಃ ಶ್ರೀರಾಘವೇಂದ್ರಸ್ವಾಮಿಗಳವರೇ ಅವಲೋಕಿಸಿ ಅನುಮೋದಿಸಿದ ಮಹತ್ಕ...
-
ಶ್ರೀಶ್ರೀವರದೇಂದ್ರತೀರ್ಥ ಗುರುಭ್ಯೋ ನಮಃ ವಾದೇ ವಿಜಯಶೀಲಾಯ ವರದಾಯ ವರಾರ್ಥಿನಾಮ್ । ವದಾನ್ಯಜನಸಿಂಹಾಯ ವರದೆಂದ್ರಾಯ ತೇ ನಮಃ ।। ಸನ್ಯಾಸಿಗಳ ಕರ್ತವ್ಯ ಪರಮತಖಂ...
-
ರಾಮನ ನೋಡಿರೈ.... ರಾಮನ ನೋಡಿರೈ .... ತನ್ನ ಭಕ್ತಸಮೂಹವನ್ನು ಪಾಪಸಮುದ್ರದಿಂದ ತಾರಣ ಮಾಡಿಸಿ ರಕ್ಷಿಸಲಿಚ್ಛಿಸಲೆಂದು ಪರಮಕಾರುಣ್ಯದಿಂದ ಭಗವಂತ ಎತ್ತಿದ ಅವತಾರವೇ ಶ್ರೀರ...
-
ಶ್ರೀಮನ್ಮೂಲರಾಮೋ ವಿಜಯತೆ ಶ್ರೀಗುರುರಾಜೋ ವಿಜಯತೆ ಪೂರ್ವಾಶ್ರಮ- ...
Subscribe Us
Popular Posts
-
ಮಹಾ ಮಹಿಮ ಶ್ರೀ ರಾಘವೇಂದ್ರ ಸ್ವಾಮಿ ಮಠದ, ಶ್ರೀ ರಾಯರ ಪೂರ್ವಜರಾದ ಶ್ರೀ ಶ್ರೀ ೧೦೦೮ ಶ್ರೀ ಜಿತಾಮಿತ್ರ ತೀರ್ಥರ ಆರಾಧನಾ ಸುದಿನ ಇಂದು.ದಿ.೨೩ ಪೂರ್ವರಾಧನೆಯಾದರೆ ದಿ.೨೪...
-
|| ಶ್ರೀ ಜಿತಾಮಿತ್ರ ತೀರ್ಥ ಗುರುಭ್ಯೋ ನಮಃ || ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದ ಯತಿವರ್ಯ ಹಾಗು ಶ್ರೀ ವಿಬುಧೇಂದ್ರ ತೀರ್ಥರ ಶ...
-
source : http://www.facebook.com/pages/ Sri-Madhwacharya/ 146259025401528 The 24 Mathas (Along With Their Presiding Deites) Of The Dvai...
